Thursday, April 18, 2024
Homeತಾಜಾ ಸುದ್ದಿಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಸಿಎಂ ಯಡಿಯೂರಪ್ಪ ಘೋಷಣೆ

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಸಿಎಂ ಯಡಿಯೂರಪ್ಪ ಘೋಷಣೆ

spot_img
- Advertisement -
- Advertisement -

ಬೆಂಗಳೂರು: ಕೋವಿಡ್ ಮಹಾಮಾರಿಗೆ ತುತ್ತಾಗಿ ಮೃತಪಟ್ಟ ಬಿಪಿಎಲ್ ಕುಟುಂಬದ ಒಬ್ಬರಿಗೆ 1 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಕೋವಿಡ್ 19 ಸೋಂಕಿನಿಂದ ದುಡಿಯುವ ವ್ಯಕ್ತಿಗಳು ಮೃತಪಟ್ಟು ಹಲವು ಕುಟುಂಬಗಳು ಸಂಕಷ್ಟದಲ್ಲಿದ್ದು, ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!