- Advertisement -
- Advertisement -
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ಬಳಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ನ ಸಂಚಾಲಕರಾದ ಮೋಹನ್ ಕುಮಾರ್ ಅವರು ನೀಡಿದ ಧ್ಯಾನಸಕ್ತ ಶಿವನ 12 ಅಡಿ ಎತ್ತರದ ಪ್ರತಿಮೆಯನ್ನು ಫೆ.26 ರಂದು ಅನಾವರಣ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ನ ಅಧ್ಯಕ್ಷ ಬಿ.ಕೆ.ಧನಂಜಯ ರಾವ್ ಮತ್ತು ಸಂಚಾಲಕರಾದ ಮೋಹನ್ ಕುಮಾರ್ ಭಾಗವಹಿಸಿದರು.
- Advertisement -