Friday, May 17, 2024
Homeತಾಜಾ ಸುದ್ದಿಬೆಳ್ತಂಗಡಿಯ ಸರಕಾರಿ ಶಾಲೆಯ ಶಿಕ್ಷಕರನ್ನು ಹುಡುಕಿಕೊಂಡು ಬಂದ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ !

ಬೆಳ್ತಂಗಡಿಯ ಸರಕಾರಿ ಶಾಲೆಯ ಶಿಕ್ಷಕರನ್ನು ಹುಡುಕಿಕೊಂಡು ಬಂದ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ !

spot_img
- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ನಡ ಪ್ರೌಢ ಶಾಲೆಯ ಗಣಿತ ಶಿಕ್ಷಕ , ಶಾಲೆಯ ಗಣಿತ ಪ್ರಯೋಗಾಲಯದ ರೂವಾರಿ ಯಾಕೂಬ್‌ ಶಿಕ್ಷಣ ಇಲಾಖೆ ಪ್ರಸಕ್ತ ವರ್ಷದ ರಾಷ್ಟ್ರ ಮಟ್ಟದ ಉತ್ತಮ‌ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್ 5ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ಘನತೆವೆತ್ತ ರಾಮನಾಥ ಕೋವಿಂದ್ ಈ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

- Advertisement -
spot_img

Latest News

error: Content is protected !!