- Advertisement -
- Advertisement -
ಕೋಲಾರ: ಜೆಡಿಎಸ್ಗೆ ಅಧಿಕಾರಕ್ಕೆ ಬಂದ್ರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ.ಅನುದಾನ ನೀಡೋದಾಗಿ ಮಾಜಿ ಸಿಎಂ, ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
ಕೋಲಾರದ ಮುಳಬಾಗಿಲಿನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ರೈತ ಮಕ್ಕಳಿಗೆ ಹೆಣ್ಣು ಸಿಗೋದೆ ಕಷ್ಟ ಆಗಿದೆ. ಹೀಗಾಗಿ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ. ಅನುದಾನ ನೀಡೋದಾಗಿ ಘೋಷಿಸಿದ್ದಾರೆ.
- Advertisement -