Saturday, April 27, 2024
Homeತಾಜಾ ಸುದ್ದಿಜೆಡಿಎಸ್‌ ಅಧಿಕಾರಕ್ಕೆ ಬಂದ್ರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ.ಅನುದಾನ: ಹೆಚ್‌ಡಿಕೆ ಘೋಷಣೆ

ಜೆಡಿಎಸ್‌ ಅಧಿಕಾರಕ್ಕೆ ಬಂದ್ರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ.ಅನುದಾನ: ಹೆಚ್‌ಡಿಕೆ ಘೋಷಣೆ

spot_img
- Advertisement -
- Advertisement -

ಕೋಲಾರ: ಜೆಡಿಎಸ್‌ಗೆ ಅಧಿಕಾರಕ್ಕೆ ಬಂದ್ರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ.ಅನುದಾನ ನೀಡೋದಾಗಿ ಮಾಜಿ ಸಿಎಂ, ಜೆಡಿಎಸ್‌ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಕೋಲಾರದ ಮುಳಬಾಗಿಲಿನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ರೈತ ಮಕ್ಕಳಿಗೆ ಹೆಣ್ಣು ಸಿಗೋದೆ ಕಷ್ಟ ಆಗಿದೆ. ಹೀಗಾಗಿ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ. ಅನುದಾನ ನೀಡೋದಾಗಿ ಘೋಷಿಸಿದ್ದಾರೆ.

- Advertisement -
spot_img

Latest News

error: Content is protected !!