- Advertisement -
- Advertisement -
ಬೆಂಗಳೂರು: ಕೋವಿಡ್ ನಾಲ್ಕನೇ ಅಲೆಯ ಆತಂಕದ ನಡುವೆಯೇ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಇಂದು ರಾಜ್ಯದಲ್ಲಿ ಒಟ್ಟು ನೂರಾ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 2 ಹೊಸ ಪ್ರಕರಣಗಳು ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಒಂದು ಹೊಸ ಪ್ರಕರಣ ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಬ್ಬರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 7 ಸಕ್ರೀಯ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯಲ್ಲಿ ಒಟ್ಟು 3 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಇಂದು ಕೋವಿಡ್ ನಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ.
- Advertisement -