- Advertisement -
- Advertisement -
ಚನ್ನಪಟ್ಟಣ: 2023ರ ವಿಧಾನಸಭಾ ಚುನಾವಣೆ ನನ್ನ ಕೊನೆಯ ಚುನಾವಣೆಯೆಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, 2028ರ ಚುನಾವಣೆಗೆ ಬೇರೆ ಅಭ್ಯರ್ಥಿ ನಿಲ್ಲಬೇಕು. ಆ ಅಭ್ಯರ್ಥಿಯನ್ನು ನೀವೇ ತಯಾರಿಸಿ. ಇದು ನನ್ನ ಕೊನೆಯ ಚುನಾವಣೆ ಎಂದರು.
- Advertisement -