Saturday, April 27, 2024
Homeಕರಾವಳಿಮಂಗಳೂರು:  ಅನ್ಯಕೋಮಿನ ಯುವ ಜೋಡಿಯ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮಂಗಳೂರು:  ಅನ್ಯಕೋಮಿನ ಯುವ ಜೋಡಿಯ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಮಂಗಳೂರು: ಅನ್ಯಕೋಮಿನ ಯುವ ಜೋಡಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.  ಕದ್ರಿ ಉದ್ಯಾನವನದ ಬಳಿ ಅನ್ಯಕೋಮಿನ ಯುವ ಜೋಡಿಯ ಕಡಬದ ಯಶ್ವಿ‌ತ್‌, ಚಿಕ್ಕಮಗಳೂರಿನ ಶರತ್‌, ಅಳಪೆಯ ಧೀರಜ್‌, ಬಂಟ್ವಾಳದ ಅಭಿಜಿತ್‌ ಈ ನಾಲ್ವರು ಹಲ್ಲೆ ನಡೆಸಿದ್ದರು.

ಅವರು ಹಿಂದೂ ಸಂಘಟನೆಯ ಕಾರ್ಯಕರ್ತರು ಎನ್ನಲಾದ ಇವರೆಲ್ಲಾ ಬುಧವಾರ ಉತ್ತರ ಕರ್ನಾಟಕ ಮೂಲದ ಯುವ ಜೋಡಿಯ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಕದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- Advertisement -
spot_img

Latest News

error: Content is protected !!