Sunday, May 19, 2024
Homeಕರಾವಳಿಉಡುಪಿಕೇಂದ್ರ ಸಂಪುಟ ಪುನರ್ ರಚನೆ: ರಾಜ್ಯದ ನಾಲ್ವರು ಸಂಸದರು ಸೇರಿ 43 ಹೊಸ ಸದಸ್ಯರಿಗೆ ಅವಕಾಶ

ಕೇಂದ್ರ ಸಂಪುಟ ಪುನರ್ ರಚನೆ: ರಾಜ್ಯದ ನಾಲ್ವರು ಸಂಸದರು ಸೇರಿ 43 ಹೊಸ ಸದಸ್ಯರಿಗೆ ಅವಕಾಶ

spot_img
- Advertisement -
- Advertisement -

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ಪುನರ್​ ರಚನೆ ಇಂದು ಆಗಲಿದೆ. 43 ಹೊಸ ಹಾಗೂ ಹಳೆಯ ಸಚಿವರು ಇಂದು ಸಂಜೆ ಆರು ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕರ್ನಾಟಕದ ನಾಲ್ಕು ನಾಯಕರಿಗೆ ಹೊಸದಾಗಿ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ. ಉಡುಪಿ-ಚಿಕ್ಕಮಗಳೂರಿನ ಸಂಸದೆ ಶೋಭಾ ಕರಂದ್ಲಾಜೆ, ಬೀದರ್​ ಬಿಜೆಪಿ ಸಂಸದ ಭಗವಂತ್​ ಖೂಬಾ, ಚಿತ್ರದುರ್ಗದ ಸಂಸದ ಆನೇಕಲ್​ ನಾರಾಯಣಸ್ವಾಮಿ ಹಾಗೂ ರಾಜ್ಯಸಭೆ ಸದಸ್ಯರಾಗಿರುವ ರಾಜೀವ್​​ ಚಂದ್ರಶೇಖರ್​ ಅವರಿಗೆ ಹೊಸದಾಗಿ ಸಚಿವ ಸ್ಥಾನ ನೀಡಲಾಗುತ್ತಿದೆ.

- Advertisement -
spot_img

Latest News

error: Content is protected !!