- Advertisement -
- Advertisement -
ಬೆಳ್ತಂಗಡಿ ತಾಲೂಕಿನ ಉಜಿರೆ -ಇಂದಬೆಟ್ಟು ಅಂಬಡೆಬೆಟ್ಟು ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ ಎರಡುವರೆ ಕೋಟಿ ಅನುದಾನ ಮಂಜೂರು ಮತ್ತು ಮುಂಡಾಜೆ -ಧರ್ಮಸ್ಥಳ ರಸ್ತೆಯಲ್ಲಿ ಮೂರು ಕಡೆ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ,, 3 ಕೋಟಿ 75 ಲಕ್ಷ ಅನುದಾನ ಮಂಜೂರು ಗೊಂಡಿದೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿ ಗಳಿಗೆ ಒಟ್ಟು 6 ಕೋಟಿ 25 ಲಕ್ಷ ಅನುದಾನ ಸರ್ಕಾರ ದಿಂದ ಮಂಜೂರು ಗೊಂಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ತಿಳಿಸಿದ್ದಾರೆ.
- Advertisement -