Sunday, June 28, 2026
Homeತಾಜಾ ಸುದ್ದಿಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಭಾರೀ ಅನಾಹುತ;  7 ಜನರನ್ನು ಬಲಿ ಪಡೆದ ಟ್ರಕ್

ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಭಾರೀ ಅನಾಹುತ;  7 ಜನರನ್ನು ಬಲಿ ಪಡೆದ ಟ್ರಕ್

- Advertisement -
- Advertisement -

ಹಾಸನದಲ್ಲಿ ಗಣೇಶ ಮೆರವಣಿಗೆ  ವೇಳೆ ಭಾರೀ ಅನಾಹುತ ಸಂಭವಿಸಿದೆ. ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಾಗುತ್ತಿದ್ದಾಗ ಏಕಾಏಕಿ ಟ್ರಕ್ ಒಂದು ನುಗ್ಗಿ ಬಂದಿದ್ದು 7 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

ಸ್ಥಳಕ್ಕೆ ಮಾಜಿ ಸಚಿವ ಹೆಚ್ ಡಿ ರೇವಣ್ಣ, ಎಂಎಲ್ಸಿ ಸೂರಜ್ ರೇವಣ್ಣ, ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿದ್ದು, ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

- Advertisement -

Latest News

error: Content is protected !!