Friday, May 3, 2024
Homeತಾಜಾ ಸುದ್ದಿಅಂಗಾಂಗ ದಾನ ಮಾಡಿದ ರಕ್ಷಿತಾ ಕುಟುಂಬಕ್ಕೆ ಸರ್ಕಾರದ ವತಿಯಿಂದ 8 ಲಕ್ಷ ರೂ. ಪರಿಹಾರ ಘೋಷಣೆ

ಅಂಗಾಂಗ ದಾನ ಮಾಡಿದ ರಕ್ಷಿತಾ ಕುಟುಂಬಕ್ಕೆ ಸರ್ಕಾರದ ವತಿಯಿಂದ 8 ಲಕ್ಷ ರೂ. ಪರಿಹಾರ ಘೋಷಣೆ

spot_img
- Advertisement -
- Advertisement -

ಚಿಕ್ಕಮಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ರಕ್ಷಿತಾ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿ ಸೇರಿ ಸರ್ಕಾರದ ವತಿಯಿಂದ ಒಟ್ಟು 8 ಲಕ್ಷ ಪರಿಹಾರ ನೀಡಲಿದ್ದು, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಪಿ.ರಾಜೀವ್ ಚೆಕ್ ಹಸ್ತಾಂತರ ಮಾಡಲಿದ್ದಾರೆ.

ರಕ್ಷಿತಾ ಮೆದುಳು ನಿಷ್ಕ್ರಿಯಗೊಂಡ ಬಳಿಕ ಕುಟುಂಬಸ್ಥರು ಆಕೆಯ 9 ಅಂಗಾಂಗಳನ್ನ ದಾನ ಮಾಡಿದ್ದರು.  ಜಿಲ್ಲೆಯ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ಯುವತಿ ರಕ್ಷಿತಾ ನಗರದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. 5 ದಿನದ ಹಿಂದೆ ಬಸ್ ಇಳಿಯುವಾಗ ಬಿದ್ದು ಮೆದುಳು ನಿಷ್ಕ್ರಿಯಗೊಂಡು ಅಂಗಾಂಗ ದಾನ ಮಾಡಲಾಗಿತ್ತು.

- Advertisement -
spot_img

Latest News

error: Content is protected !!