Saturday, June 28, 2025
Homeಕರಾವಳಿಪುತ್ತೂರು: ಅನಾರೋಗ್ಯದಿಂದ ಮೃತಪಟ್ಟ 8 ನೇ ತರಗತಿ ವಿದ್ಯಾರ್ಥಿನಿ

ಪುತ್ತೂರು: ಅನಾರೋಗ್ಯದಿಂದ ಮೃತಪಟ್ಟ 8 ನೇ ತರಗತಿ ವಿದ್ಯಾರ್ಥಿನಿ

spot_img
- Advertisement -
- Advertisement -

ಪುತ್ತೂರು: ಬನ್ನೂರು ಗ್ರಾಮದ ಕಂಜೂರಿನಲ್ಲಿ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು, ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ.

ಕಂಜೂರು ನಿವಾಸಿ ಆನಂದ ಕುಲಾಲ್ ಎಂಬುವರ ಪುತ್ರಿ ಕೃತಿಕಾ (13) ಮೃತ ಬಾಲಕಿ.

ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಕೃತಿಕಾ ಇಂದು ಅನಾರೋಗ್ಯದಿಂದ ಮೃತಪಟ್ಟಿರೋದಾಗಿ ತಿಳಿದುಬಂದಿದೆ.

- Advertisement -
spot_img

Latest News

error: Content is protected !!