- Advertisement -
- Advertisement -
ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರನ್ನು ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಈ ವೇಳೆ ಗೃಹ ಸಚಿವರು ವೈಯಕ್ತಿಕವಾಗಿ 50 ಸಾವಿರ ರೂ. ಧನಸಹಾಯ ನೀಡಿದರು.
ಈ ಸಂದರ್ಭ ಶಾಸಕ ಭರತ್ ಶೆಟ್ಟಿ, ಐಜಿಪಿ ಪ್ರವೀಣ್ ಸೂದ್, ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
- Advertisement -