Saturday, June 28, 2025
Homeಕರಾವಳಿಮಂಗಳೂರು: ಧರಣಿನಿರತ ಎನ್ಎಸ್‌ಯುಐ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು: ಧರಣಿನಿರತ ಎನ್ಎಸ್‌ಯುಐ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

spot_img
- Advertisement -
- Advertisement -

ಮಂಗಳೂರು: ಮಂಗಳೂರು ವಿವಿಯ ಫಲಿತಾಂಶ ವಿಳಂಬ, ವಿದ್ಯಾರ್ಥಿ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎನ್ಎಸ್ ಯುಐ ದ.ಕ.ಜಿಲ್ಲಾ ಸಮಿತಿ ಇಂದು ಪ್ರತಿಭಟನೆ ನಡೆಸಿತು.

ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಎನ್ಎಸ್ ಯುಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಈ ವೇಳೆ ಪ್ರತಿಭಟನಾಕಾರರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.

- Advertisement -
spot_img

Latest News

error: Content is protected !!