- Advertisement -
- Advertisement -
ರಮ್ಯಾ ನಿರ್ಮಾಣದ ಮೊದಲ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಶೀರ್ಷಿಕೆಗೆ ವಿಘ್ನ ಎದುರಾಗಿದೆ. ಈ ಟೈಟಲ್ ಬಳಸಬಾರದು ಎಂದು ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರು ನ್ಯಾಯಾಲಯದಿಂದ ಸ್ಟೇ ತಂದಿದ್ದಾರೆ.
ಹಾಗಾಗಿ ರಮ್ಯಾ ಅವರ ಈ ಚಿತ್ರಕ್ಕೆ ಕಾನೂನಿನ ಸಂಕಷ್ಟ ಎದುರಾಗಿದೆ. “ಸ್ವಾತಿ ಮುತ್ತಿನ ಮಳೆ ಹನಿಯೇ” ಶೀರ್ಷಿಕೆ ಬಳಸದಂತೆ ನ್ಯಾಯಾಲಯ ತಡೆ ನೀಡಿದ್ದನ್ನು ತಿಳಿಸಲು ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರು ಇಂದು (ಜ.19) ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.
- Advertisement -