- Advertisement -
- Advertisement -
ಕಾರ್ಕಳ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದಲೇ ತಾವು ಸ್ಪರ್ಧಿಸುವುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಧಿಕೃತವಾಗಿ ಘೋಷಿಸಿದ್ದಾರೆ.
ಈ ಬಗ್ಗೆ ಕಾರ್ಕಳದಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಕಾರ್ಕಳದಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ನಾನು ಹಿಂದುತ್ವದ ಪರವಾಗಿದ್ದೇನೆ. ಆದ್ರೆ ಬಿಜೆಪಿ ವಿರೋಧಿಯೇನಲ್ಲ. ನನ್ನ ಸ್ಪರ್ಧೆ ಹಿಂದುತ್ವಕ್ಕಾಗಿ ಹಾಗೂ ಭ್ರಷ್ಟಾಚಾರದ ವಿರುದ್ಧ ಎಂದು ಹೇಳಿದರು.
- Advertisement -