- Advertisement -
- Advertisement -
ನವದೆಹಲಿ; 2023ನೇ ಸಾಲಿನ ಪದ್ಮ ಪ್ರಶಸ್ತಿ ಘೋಷಣೆಯಾಗಿದೆ.ಈ ಬಾರಿ ಆರು ಜನ ಕನ್ನಡಿಗರು ಪ್ರಶಸ್ತಿಗೆ ಭಾಜನರಾಗಿರೋದು ಖುಷಿಯ ವಿಚಾರ.
ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರನ್ನು ಪದ್ಮ ವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದರೆ, ಸಾಹಿತಿ ಎಸ್.ಎಲ್. ಭೈರಪ್ಪ ಮತ್ತು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ಪದ್ಮ ಭೂಷಣ ಗೌರವಕ್ಕೆ ಆಯ್ಕೆ ಮಾಡಲಾಗಿದೆ.
ಇನ್ನು ಕರ್ನಾಟಕದ ಖಾದರ್ ವಾಲಿ ದುಡೇಕುಲಾ, ರಾಣಿ ಮಾಚಯ್ಯ, ಮುನಿವೆಂಕಟಪ್ಪ, ರಷೀದ್ ಅಹಮ್ಮದ್ ಖಾದ್ರಿ ಮತ್ತು ಸುಬ್ಬರಾಮನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ.
- Advertisement -