- Advertisement -
- Advertisement -
ಕಾರ್ಕಳ: ಗೇರುಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಮರ್ಣೆ ಗ್ರಾಮದ ಅಜೆಕಾರುವಿನಲ್ಲಿ ನಡೆದಿದೆ.
ಕುರ್ಪಾಡಿ ನಿವಾಸಿ ಗೋಪಾಲ ಪೂಜಾರಿಯವರ ಮಗ ಶ್ರೀನಿವಾಸ ಪೂಜಾರಿ(೨೫) ಆತ್ಮಹತ್ಯೆಗೆ ಶರಣಾದ ಯುವಕ. ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -