- Advertisement -
- Advertisement -
ಗಂಗೊಳ್ಳಿ: ಜೀವನದಲ್ಲಿ ಜಿಗುಪ್ಸೆಗೊಂಡ ಕೃಷಿಕರೊಬ್ಬರು ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗಂಗೊಳ್ಳಿಯ ಆಲೂರು ಗ್ರಾಮದಲ್ಲಿ ನಡೆದಿದೆ.
ಕುಶಾಲ್ ಶೆಟ್ಟಿ(೫೩) ನೇಣಿಗೆ ಶರಣಾದ ವ್ಯಕ್ತಿ.
ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -