- Advertisement -
- Advertisement -
ಕಾಸರಗೋಡು: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ಮಹಿಳೆ ಮೃತಪಟ್ಟ ಘಟನೆ ನಿನ್ನೆ ಸಂಜೆ ಉಪ್ಪಳ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ಮಂಗಲ್ಪಾಡಿಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಪಿ. ಐಶ್ವರ್ಯ (27) ಮೃತಪಟ್ಟವರು. ಮಂಜೇಶ್ವರ ಠಾಣಾ ಪೊಲೀಸರು ಮಹಜರು ನಡೆಸಿದ್ದಾರೆ.
- Advertisement -