- Advertisement -
- Advertisement -
ಹಿರಿಯಡ್ಕ: ಅನಾರೋಗ್ಯದಿಂದ ಮನನೊಂದು ವ್ಯಕ್ತಿಯೊಬ್ಬರು ಮನೆಯ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾದ ಘಟನೆ ಹಿರಿಯಡ್ಕದ ಪೆರ್ಣಂಕಿಲದಲ್ಲಿ ನಡೆದಿದೆ.
ಪೆರ್ಣಂಕಿಲ ನಿವಾಸಿ ಬಾಲಚಂದ್ರ ಸೇರಿಗಾರ ಆತ್ಮಹತ್ಯೆ ಮಾಡಿಕೊಂಡವರು. ಘಟನೆ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -