- Advertisement -
- Advertisement -
ಉಡುಪಿ,;ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಮಾಂಕಾಳು ವೈದ್ಯ ಅವರು ಇಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಇಂದು ಸಂಜೆ 3:00 ಗಂಟೆಗೆ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರಾವಳಿ ಭಾಗದ ಪ್ರಮುಖ ಸಮಸ್ಯೆ ಯಾದ ಕಡಲ ಕೊರೆತದ ಬಗ್ಗೆ ಜಿಲ್ಲಾಧಿಕಾರಿ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ..
- Advertisement -