Friday, June 27, 2025
Homeಕರಾವಳಿಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅದ್ಯಕ್ಷತೆಯಲ್ಲಿ ಬಗರ್‌ ಹುಕ್ಕುಂ ಅಕ್ರಮ–ಸಕ್ರಮ ಸಮಿತಿ ರಚನೆ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅದ್ಯಕ್ಷತೆಯಲ್ಲಿ ಬಗರ್‌ ಹುಕ್ಕುಂ ಅಕ್ರಮ–ಸಕ್ರಮ ಸಮಿತಿ ರಚನೆ

spot_img
- Advertisement -
- Advertisement -

ಬೆಳ್ತಂಗಡಿ: ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ರ ಪ್ರಕರಣ 94 ಎ(1) ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸರಕಾರಿ ಕಂದಾಯ ಭೂ ಪ್ರದೇಶದ ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ಶಾಸಕ ಹರೀಶ್ ಪೂಂಜಾರ ಅಧ್ಯಕ್ಷತೆಯಲ್ಲಿ ಸರಕಾರ ರಚಿಸಿದೆ.

ಶಾಸಕ ಹರೀಶ್ ಪೂಂಜಾ ಅಧ್ಯಕ್ಷರಾಗಿದ್ದು, ಸಾಮಾನ್ಯ ಮೀಸಲಾತಿಯಲ್ಲಿ ಸದಸ್ಯರಾಗಿ ಜಯಂತ ಕೋಟ್ಯಾನ್, ಸಾಮಾನ್ಯ ಮೀಸಲಾತಿಯಲ್ಲಿ ಮಹಿಳಾ ಸದಸ್ಯರಾಗಿ ಶ್ರೀಮತಿ ಶಾರದಾ ಎ ಅಣಿಯೂರು, ಪರಿಶಿಷ್ಟ ಜಾತಿಯ ಮೀಸಲಾತಿಯಲ್ಲಿ ಸದಸ್ಯರಾಗಿ ಗೋಪಾಲಕೃಷ್ಣ ಕೆ.ಎ ಮತ್ತು ಸಾಮಾನ್ಯ ಕಾರ್ಯದರ್ಶಿಯಾಗಿ ತಹಶೀಲ್ದಾರ್ ಇರುವ ಸಮಿತಿಯನ್ನು ನೇಮಕ ಮಾಡಲಾಗಿದೆ.

- Advertisement -
spot_img

Latest News

error: Content is protected !!