- Advertisement -
- Advertisement -
ಚಿತ್ರದುರ್ಗ ಜಿಲ್ಲೆ ಮೊಳಕಾಲೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಈ ಭೀಕರ ಅಪಘಾತವು ಇಂದು ಬೆಳಗಿನ ಜಾವ ಸಂಭವಿಸಿದೆ. ಅಪಘಾತದಲ್ಲಿ ಮೃತರಾದವರು ಕೋನಾಪುರ ನಿವಾಸಿ ಮಾರಣ್ಣ(45), ಶಂಕರ್(44) ಎಂದು ಗುರುತಿಸಲಾಗಿದೆ.
ಘಟನೆಯ ಬಗ್ಗೆ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -