Monday, May 20, 2024
Homeಕರಾವಳಿಲೋಕಸಭಾ ಚುನಾವಣೆ ನಿಟ್ಟಿನಲ್ಲಿ ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

ಲೋಕಸಭಾ ಚುನಾವಣೆ ನಿಟ್ಟಿನಲ್ಲಿ ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

spot_img
- Advertisement -
- Advertisement -

ಉಳ್ಳಾಲ: ಲೋಕಸಭಾ ಚುನಾವಣೆ ನಿಟ್ಟಿನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಉಳ್ಳಾಲ ಮತ್ತು ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 7 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ.

ಈ ಏಳು ಚೆಕ್ ಪೋಸ್ಟ್ ಗಳ ಪೈಕಿ 3ರಲ್ಲಿ ಕರ್ನಾಟಕ ಪೊಲೀಸರು ತಪಾಸಣೆ ನಡೆಸಲಿದ್ದು, ಒಂದರಲ್ಲಿ ಕರ್ನಾಟಕ ಮತ್ತು ಕೇರಳ ಪೊಲೀಸರು ಜಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಉಳಿದ ಮೂರು ಚೆಕ್‌ಪೋಸ್ಟ್‌ಗಳನ್ನು ಕೇರಳ ಪೊಲೀಸರು ನಿರ್ವಹಿಸಲಿದ್ದಾರೆ.

ಪ್ರತೀ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು, ಕೇಂದ್ರ ಮೀಸಲು ಪಡೆಯ ಪೊಲೀಸರು ಸೇರಿದಂತೆ ನೋಡೆಲ್‌ ಅಧಿಕಾರಿಗಳು ಸಿಬಂದಿ ತಪಾಸಣೆ ನಡೆಸಲಿದ್ದಾರೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಗಡಿಭಾಗದ ಚೆಕ್‌ಪೊಸ್ಟ್‌ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

- Advertisement -
spot_img

Latest News

error: Content is protected !!