Friday, June 27, 2025
Homeತಾಜಾ ಸುದ್ದಿಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ನೀಡಿರುವ ತೀರ್ಪಿಗೆ ತಲೆ ಬಾಗುತ್ತೇವೆ; ರಕ್ಷಿತ್ ಶಿವರಾಂ

ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ನೀಡಿರುವ ತೀರ್ಪಿಗೆ ತಲೆ ಬಾಗುತ್ತೇವೆ; ರಕ್ಷಿತ್ ಶಿವರಾಂ

spot_img
- Advertisement -
- Advertisement -

ಮಂಗಳೂರು; ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ನೀಡಿರುವ ತೀರ್ಪಿಗೆ ತಲೆ ಬಾಗುತ್ತೇವೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.

ಈ ಸೋಲಿನಿಂದ ನಾವು  ಎದೆಗುಂದುವುದಿಲ್ಲ. ನಮ್ಮ ಪಕ್ಷಕ್ಕೆ ಮತ ನೀಡಿರುವ ಮತದಾರರ ಹಾಗೂ ಜನಸಾಮಾನ್ಯರ ಹಿತಕಾಯಲು ಬದ್ಧ. ಅವರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ.ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪಡೆದ ಮತಕ್ಕಿಂತ ಈ ಬಾರಿ  ಹೆಚ್ಚುವರಿಯಾಗಿ 16000 ಸಾವಿರ ಮತಗಳನ್ನು ಕಾಂಗ್ರೆಸ್ ಪಕ್ಷ ಪಡೆದಿದೆ.

ಬಿಜೆಪಿಗೆ ಈ ಚುನಾವಣೆಯ ಗೆಲುವು ಸೋಲಿನಂತೆ ಬಾಸವಾಗುತ್ತಿದೆ.ವಿರೋಧ ಪಕ್ಷದ ಸೋಲು ಕೂಡ ಗೇಲುವಿನಂತೆ ಸಂಭ್ರಮಿಸಲು ಆರ್ಹವಾಗಿದೆ ಎಂದರು.

- Advertisement -
spot_img

Latest News

error: Content is protected !!