- Advertisement -
- Advertisement -
ಬೆಂಗಳೂರು : ಇಂದಿನಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಿದ್ದು ವಿಧಾನ ಪರಿಷತ್ ಸಭಾನಾಯಕರಾಗಿ ಎನ್.ಎಸ್. ಭೋಸರಾಜು ಅವರು ಆಯ್ಕೆಯಾಗಿದ್ದಾರೆ.
ವಿಧಾನ ಪರಿಷತ್ ಸಭಾನಾಯಕರಾಗಿ ಜೆಡಿಎಸ್ ನ ವಿಧಾನಪರಿಷತ್ ಸದಸ್ಯರಾಗಿರುವ ಎನ್.ಎಸ್. ಬೋಸರಾಜು ಅವರು ನೇಮಕರಾಗಿದ್ದಾರೆ.
ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಈ ಬಾರಿಯ ಅಧಿವೇಶನದಲ್ಲಿ ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣ ಭಾರೀ ಸದ್ದು ಮಾಡಲಿದೆ.
- Advertisement -