- Advertisement -
- Advertisement -
ಬೆಂಗಳೂರು; ವಿಧಾನಸಭೆಯಲ್ಲಿ ಶಾಸಕರಿಗಾಗಿ ಚೆಸ್ ಸ್ಫರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಈ ಚೆಸ್ ಸ್ಪರ್ಧೆಯಲ್ಲಿ ಬೆಳ್ತಂಗಡಿ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ತೃತೀಯ ಸ್ಥಾನ ಪಡೆದಿದ್ದಾರೆ.
ಇವರಿಗೆ ಸಿಎಂ ಸಿದ್ದರಾಮಯ್ಯ ಅವರು ಪ್ರಶಸ್ತಿ ಫಲಕ ವಿತರಿಸಿದರು. ಈ ವೇಳೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್, ಡಿಸಿಎಂ ಜಿ ಕೆ ಶಿವಕುಮಾರ್ ಉಪಸ್ಥಿತರಿದ್ದರು.
- Advertisement -