- Advertisement -
- Advertisement -
ಬೆಳ್ತಂಗಡಿ; ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ದುರಾವಸ್ಥೆ ಕಂಡು ಸೋಮಂತಡ್ಕದ ಯುವಕರು ತಾವೇ ಗುಂಡಿ ಮುಚ್ಚಿದ್ದಾರೆ.
ಅಲ್ಲಲ್ಲಿ ರಸ್ತೆಯಲ್ಲಿ ಗುಂಡಿ ಬಿದ್ದಿರೋದರಿಂದ ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ರಸ್ತೆಯ ಸ್ಥಿತಿ ನೋಡಿ ನೋಡಿ ಬೇಸತ್ತ ಸೋಮಂತಡ್ಕದ ಯುವಕರು ತಾವೇ ಗುಂಡಿ ಮುಚ್ಚಿದ್ದಾರೆ.
ಸೋಮಂತ್ತಡ್ಕ ಸುತ್ತಮಪತ್ತಲಿನ ಯುವಕರಿಂದ ಶ್ರಮದಾನದ ಮೂಲಕ ರಸ್ತೆಯ ಗುಂಡಿ ಮುಚ್ಚಿ ವಾಹನ ಸವಾರರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಯುವಕರ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
- Advertisement -