Wednesday, June 3, 2026
Homeಕರಾವಳಿಮಾಣಿ ಯುವಕ ಮಂಡಲ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಮಾಣಿ ಯುವಕ ಮಂಡಲ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

- Advertisement -
- Advertisement -

ಬಂಟ್ವಾಳ: ಮಾಣಿ ಯುವಕ ಮಂಡಲ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 2024 ಆ.26 ಸೋಮವಾರದಂದು ಮೊಸರು ಕುಡಿಕೆ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ಮೊಸರು ಕುಡಿಕೆ ಉತ್ಸವವು ಸೋಮವಾರದಂದು  ಬೆಳಿಗ್ಗೆ 9 ರಿಂದ ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಮಾಣಿಯ ಗಾಂಧಿ ಮೈದಾನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಎಲ್ಲರನ್ನೂ ಪ್ರೀತಿಪೂರ್ವಕವಾಗಿ ಮಾಣಿ ಯುವಕ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಆಮಂತ್ರಿಸಿದ್ದಾರೆ.

- Advertisement -

Latest News

error: Content is protected !!