Thursday, June 26, 2025
Homeಅಪರಾಧಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ 4 ಮಂದಿ ಎಸ್‌ಐಗಳ ಪೈಕಿ ಕೆಲವರ ಅಮಾನತು ಆದೇಶ

ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ 4 ಮಂದಿ ಎಸ್‌ಐಗಳ ಪೈಕಿ ಕೆಲವರ ಅಮಾನತು ಆದೇಶ

spot_img
- Advertisement -
- Advertisement -

ಉಡುಪಿ: ಜಿಲ್ಲಾ ಪೊಲೀಸ್‌ ಇಲಾಖೆ ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರದ ವಿರುದ್ಧ ಕಠಿನ ಕ್ರಮಕ್ಕೆ ಮುಂದಾಗಿದ್ದು, ಕರ್ತವ್ಯ ಲೋಪ ಆರೋಪದಲ್ಲಿ ಒಂದು ವರ್ಷದಲ್ಲಿ 4 ಮಂದಿ ಎಸ್‌ಐಗಳು ಸಹಿತ 80ಕ್ಕೂ ಅಧಿಕ ಸಿಬಂದಿ ಅಮಾನತುಗೊಂಡಿದ್ದಾರೆ.

ಇದೇ ಮೊದಲು ಜಿಲ್ಲೆಯಲ್ಲಿ ಇಷ್ಟೊಂದು ಪೊಲೀಸರು ಅಮಾನತುಗೊಳ್ಳುತ್ತಿದ್ದಾರೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಾಗಿ ಅಧಿಕಾರ ವಹಿಸಿ 1 ವರ್ಷ ಪೂರೈಸಿರುವ ಡಾ| ಅರುಣ್‌ ಕೆ. ಅವರು ಪೊಲೀಸರ ಕರ್ತವ್ಯದ ಬಗ್ಗೆ ಗಮನಹರಿಸುತ್ತಿದ್ದು, ಒಂದು ವರ್ಷದಿಂದಲೂ ವಿವಿಧ ಕಾರಣಗಳಿಂದ ಕರ್ತವ್ಯಲೋಪ ಮಾಡಿದವರಿಗೆ ಅಮಾನತು, ವರ್ಗಾವಣೆ ಶಿಕ್ಷೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!