- Advertisement -
- Advertisement -
ಮಂಗಳೂರು:ವಿಧಾನ ಪರಿಷತ್ ಉಪ ಚುನಾವಣೆಗೆ ದಕ್ಷಿಣಕನ್ನಡದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಅವರನ್ನು ಘೋಷಣೆ ಮಾಡಲಾಗಿದೆ.

ಈ ಸಂಬಂಧ ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆಯ ಮೇರೆಗೆ ರಾಜು ಪೂಜಾರಿ ಅವರನ್ನು ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ ಎಂದಿದ್ದಾರೆ.
- Advertisement -