Sunday, June 29, 2025
Homeಕರಾವಳಿಕಡಬ : ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ನೆಲ್ಯಾಡಿಯ  ಭೀಕರ ಕಾರು ಅಪಘಾತ; ಪುತ್ತೂರು ಮೂಲದ...

ಕಡಬ : ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ನೆಲ್ಯಾಡಿಯ  ಭೀಕರ ಕಾರು ಅಪಘಾತ; ಪುತ್ತೂರು ಮೂಲದ ವ್ಯಕ್ತಿ ಸಾವು

spot_img
- Advertisement -
- Advertisement -

ಕಡಬ : ಭೀಕರ ಕಾರು ಅಪಘಾತ ಸಂಭವಿಸಿ ಪುತ್ತೂರು ಮೂಲದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ  ನೆಲ್ಯಾಡಿ ಸಮೀಪದ ಮಣ್ಣಗುಂಡಿ ಸೇತುವೆಯಲ್ಲಿ ನಡೆದಿದೆ.

ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟಿದ್ದಾರೆ. ಮೃತರು ಕುಂಬ್ರ ನಿವಾಸಿ ಎನ್ನಲಾಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.

- Advertisement -
spot_img

Latest News

error: Content is protected !!