- Advertisement -
- Advertisement -
ಮಂಗಳೂರು: ಕಾರ್ಪೊರೇಷನ್ ಬ್ಯಾಂಕಿನ ಮಾಜಿ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೆ.ರಾಮಮೂರ್ತಿ ಅವರು ನ.30 ಶನಿವಾರದಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು.
ಕಾರ್ಪೊರೇಷನ್ ಬ್ಯಾಂಕ್ ನ ಬೆಳವಣಿಗೆಯಲ್ಲಿ ರಾಮಮೂರ್ತಿ ಅವರು ಪ್ರಮುಖ ಪಾತ್ರ ವಹಿಸಿದವರು.
- Advertisement -