- Advertisement -
![]()
- Advertisement -
ಉಡುಪಿ: ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭೇಟಿ ನೀಡಿದರು. ಈ ವೇಳೆ ಅನೂಪ್ ಪೂಜಾರಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಭಾರತೀಯ ಸೇನೆಗೆ ಅವರು ನೀಡಿದ ತ್ಯಾಗ ಹಾಗೂ ದೇಶಸೇವೆಗೆ ಗೌರವ ಸಲ್ಲಿಸಿದರು.ಅಲ್ಲದೇ ವೈಯಕ್ತಿಕ ನೆಲೆಯಲ್ಲಿ ಅನೂಪ್ ಕುಟುಂಬಕ್ಕೆ 1 ಲಕ್ಷ ಮೊತ್ತದ ಆರ್ಥಿಕ ನೆರವು ನೀಡಿದರು.
- Advertisement -


