- Advertisement -
- Advertisement -
ಬೆಳ್ತಂಗಡಿ : ಚಲನಚಿತ್ರ ನಟ ಚಿಕ್ಕಣ್ಣ ಜ.8 ರಂದು(ಇಂದು) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.

ದರ್ಶನಕ್ಕೆ ಧರ್ಮಸ್ಥಳ ದೇವಾಲಯದ ಮ್ಯಾನೇಜರ್ ಪಾರ್ಶ್ವನಾಥ್ ಸಹಕರಿಸಿದರು.
- Advertisement -