Friday, June 27, 2025
Homeಕರಾವಳಿಮಂಗಳೂರುಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆ ಪ್ರಕರಣದ ಇಬ್ಬರು ಆರೋಪಿಗಳ ಫೋಟೋ ಲಭ್ಯ

ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆ ಪ್ರಕರಣದ ಇಬ್ಬರು ಆರೋಪಿಗಳ ಫೋಟೋ ಲಭ್ಯ

spot_img
- Advertisement -
- Advertisement -

ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ತಮಿಳುನಾಡಿನ ವಿವಿಧ ಪ್ರದೇಶದಲ್ಲಿ ಬಂಧಿಸಿದ್ದರು.

ಮುಂಬೈ ಮೂಲದ ದರೋಡೆ ಗ್ಯಾಂಗ್ ನ ಸದಸ್ಯರಾದ ಮೂಲದ ಮುರುಗಂಡಿ ದೇವರ್, ರಾಜೇಂದ್ರನ್ , ಮನಿವೆನನ್ ಎಂಬಾತನನ್ನು ಬಂಧಿಸಿದ್ದರು.ಇದೀಗ ಅವರ ಫೋಟೋ ಲಭ್ಯವಾಗಿದೆ.

ಆರೋಪಿಗಳು ಬ್ಯಾಂಕ್​ನಲ್ಲಿ ಸುಮಾರು 10ರಿಂದ 12 ಕೋಟಿಯನ್ನು ದರೋಡೆ ಮಾಡಿದ ಬಳಿಕ ಆರೋಪಿಗಳು ತಿರುವನ್ವೇಲಿಗೆ ಪರಾರಿಯಾಗಿದ್ದರು. ಬಂಧಿತರಿಂದ ಕಳ್ಳತನಕ್ಕೆ ಬಳಸಿದ್ದ ಫಿಯೆಟ್ ಕಾರು, ಹಣ, ಚಿನ್ನ ತುಂಬಿಕೊಂಡು ಹೋಗಿದ್ದ ಎರಡು ಗೋಣಿ ಚೀಲಗಳನ್ನು, ತಲ್ವಾರ್ ,  ಪಿಸ್ತೂಲ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -
spot_img

Latest News

error: Content is protected !!