Thursday, June 26, 2025
Homeಕರಾವಳಿಉಡುಪಿಉಡುಪಿ: ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ; ಸೈರನ್ ಮೊಳಗುತ್ತಿದ್ದಂತೆಯೇ ಕಳ್ಳರು ಎಸ್ಕೇಪ್!

ಉಡುಪಿ: ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ; ಸೈರನ್ ಮೊಳಗುತ್ತಿದ್ದಂತೆಯೇ ಕಳ್ಳರು ಎಸ್ಕೇಪ್!

spot_img
- Advertisement -
- Advertisement -

ಉಡುಪಿ: ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ಕಾಪು ತಾಲೂಕಿನಲ್ಲಿ ನಡೆದಿದೆ. ಕಾಪು ತಾಲೂಕಿನ ಉದ್ಯಾವರದಲ್ಲಿ ಕೆನರಾ ಬ್ಯಾಂಕ್ ಎಟಿಎಂ ದೋಚಲು ವಿಫಲ ಯತ್ನ ನಡೆದಿದೆ.

ತಡರಾತ್ರಿ ಎರಡು ಗಂಟೆಯ. ವೇಳೆಗೆ ಮೂವರು ಮುಸುಕುಧಾರಿಗಳು ಎಟಿಎಂ ಬಾಕ್ಸ್ ಒಡೆಯಲು ಯತ್ನ ನಡೆಸಿದ್ದಾರೆ. ಈ ವೇಳೆ
ಸೈರನ್ ಮೊಳಗುತ್ತಿದ್ದಂತೆಯೇ ಸ್ಥಳದಿಂದ ಕಳ್ಳರು ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‌

ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -
spot_img

Latest News

error: Content is protected !!