- Advertisement -
- Advertisement -
ಉಡುಪಿ: ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ಕಾಪು ತಾಲೂಕಿನಲ್ಲಿ ನಡೆದಿದೆ. ಕಾಪು ತಾಲೂಕಿನ ಉದ್ಯಾವರದಲ್ಲಿ ಕೆನರಾ ಬ್ಯಾಂಕ್ ಎಟಿಎಂ ದೋಚಲು ವಿಫಲ ಯತ್ನ ನಡೆದಿದೆ.
ತಡರಾತ್ರಿ ಎರಡು ಗಂಟೆಯ. ವೇಳೆಗೆ ಮೂವರು ಮುಸುಕುಧಾರಿಗಳು ಎಟಿಎಂ ಬಾಕ್ಸ್ ಒಡೆಯಲು ಯತ್ನ ನಡೆಸಿದ್ದಾರೆ. ಈ ವೇಳೆ
ಸೈರನ್ ಮೊಳಗುತ್ತಿದ್ದಂತೆಯೇ ಸ್ಥಳದಿಂದ ಕಳ್ಳರು ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
- Advertisement -