- Advertisement -
![]()
- Advertisement -
ಪುತ್ತೂರು: ಪ್ರಭು ಚರುಂಬುರಿ ಮಾಲೀಕ ಸುಧಾಕರ್ ಪ್ರಭು(50) ನೇಣಿಗೆ ಶರಣಾಗಿದ್ದಾರೆ.
ದಾರಂದಕುಕ್ಕು ನಿವಾಸಿಯಾಗಿರುವ ಸುಧಾಕರ್ ಮಾ20ರಂದು ಬೆಳಿಗ್ಗೆ ಬಚ್ಚಲು ಮನೆಯಲ್ಲಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -


