Friday, June 27, 2025
Homeಕರಾವಳಿಮಂಗಳೂರುಮಂಗಳೂರು; ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದಾಗ ಭಜರಂಗ ದಳ ಕಾರ್ಯಕರ್ತರಿಂದ ದಾಳಿ

ಮಂಗಳೂರು; ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದಾಗ ಭಜರಂಗ ದಳ ಕಾರ್ಯಕರ್ತರಿಂದ ದಾಳಿ

spot_img
- Advertisement -
- Advertisement -

ಮಂಗಳೂರು; ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದಾಗ ಭಜರಂಗ ದಳ ಕಾರ್ಯಕರ್ತರು ದಾಳಿ ಮಾಡಿರುವ ಘಟನೆ  ಮಂಗಳೂರು ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ ನಡೆದಿದೆ.

ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಗೂಡ್ಸ್ ವಾಹನದಲ್ಲಿ ಕಾಲುಗಳನ್ನು ಅಮಾನವೀಯವಾಗಿ 25 ಗೋವುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕೂಡಲೇ ವಾಹನದಲ್ಲಿದ್ದ ಗೋವುಗಳನ್ನು ರಕ್ಷಣೆ ಮಾಡಿದ ಕಾರ್ಯಕರ್ತರು ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!