- Advertisement -
- Advertisement -
ಚಿಕ್ಕಮಗಳೂರು : ಕುದುವರೆಮುಖ ವನ್ಯಜೀವಿ ವಿಭಾಗದ ಚಾರಣಕ್ಕೆ ಕುದುರೆಮುಖ ವನ್ಯಜೀವಿ ವಿಭಾಗವು ಮೇ 1ರಿಂದ ಪ್ರವಾಸಿಗರಿಗೆ ಮುಕ್ತ ಅವಕಾಶ ನೀಡಿದೆ.
ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹಪರ್ವ, ಹಿಡ್ಲುಮನೆ ಫಾಲ್ಸ್ ಹಾಗೂ ಕೊಡಚಾದ್ರಿ ಟ್ರೆಕ್ಗಳನ್ನು ಮೇ 1 ರಿಂದ ಚಾರಣಿಗರ ವೀಕ್ಷಣೆ ಸಲುವಾಗಿ ಮುಕ್ತಗೊಳಿಸಲಾಗಿದೆ. ಪ್ರವಾಸಿಗರು aranyavihara.karnataka.gov.in ವೆಬ್ ಸೈಟ್ ನಲ್ಲಿ ಆನ್ಲೈನ್ ಮೂಲಕ ಟಿಕೇಟ್ ಗಳನ್ನು ಕಾಯ್ದಿರಿಸಬಹುದು ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಪ್ರಕಟಣೆ ತಿಳಿಸಿದೆ.
- Advertisement -