- Advertisement -
- Advertisement -
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಜೂ.23 ರಂದು ಬೆಳಗ್ಗೆ ಯಾದಗಿರಿ ಜಿಲ್ಲೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರು ಮತ್ತು ಸ್ನೇಹಿತರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜೊತೆಯಲ್ಲಿದ್ದರು.
- Advertisement -