Thursday, June 26, 2025
Homeಕರಾವಳಿಮಂಗಳೂರುಬೆಳ್ತಂಗಡಿ : ಕನ್ಯಾಡಿಯ ಮತ್ತಿಲ ನಿವಾಸಿ ಶಿವರಾಜ್ ಮತ್ತಿಲ ಆತ್ಮಹ*ತ್ಯೆಗೆ ಶರಣು

ಬೆಳ್ತಂಗಡಿ : ಕನ್ಯಾಡಿಯ ಮತ್ತಿಲ ನಿವಾಸಿ ಶಿವರಾಜ್ ಮತ್ತಿಲ ಆತ್ಮಹ*ತ್ಯೆಗೆ ಶರಣು

spot_img
- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಮತ್ತಿಲ ನಿವಾಸಿ ಶಿವರಾಜ್ ಮತ್ತಿಲ (33) ರವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 23ರಂದು ರಾತ್ರಿ ನಡೆದಿದೆ.

ಈತ ತನ್ನ ಬೈಕಿನಲ್ಲಿ ಶ್ವಾನವನ್ನು ಕೂರಿಸಿಕೊಂಡು ಸುತ್ತಾಡುತ್ತಿದ್ದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು . ಮತ್ತಿಲದ ದಿ. ಐತ ಅವರ ಪುತ್ರನಾದ ಈತ ಕೃಷಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ‌

- Advertisement -
spot_img

Latest News

error: Content is protected !!