- Advertisement -
- Advertisement -
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಇಬ್ಬರು ವಕೀಲರು ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ ವ್ಯಕ್ತಿಯೊಬ್ಬ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದರು. ಅದರಂತೆ ಧರ್ಮಸ್ಥಳ ಪೊಲೀಸರು NC ಮಾಡಿ ಹಿಂಬರಹ ನೀಡಿದ್ದರು. ಜುಲೈ 4 ರಂದು ಬೆಳ್ತಂಗಡಿ ಕೋರ್ಟ್ ನಿಂದ ದೂರಿನ ಬಗ್ಗೆ ಅನುಮತಿ ಪಡೆದು ಸಂಜೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS 2023(u/s-211(a)) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -