Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಧರ್ಮಸ್ಥಳಕ್ಕೆ ಆಗಮಿಸಲಿರುವ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ

ಬೆಳ್ತಂಗಡಿ : ಧರ್ಮಸ್ಥಳಕ್ಕೆ ಆಗಮಿಸಲಿರುವ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಬಗ್ಗೆ ಧರ್ಮಸ್ಥಳ ಗ್ರಾಮದ ನೇತ್ರಾವತಿ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಸ್ಥಳಕ್ಕೆ ಜುಲೈ 30 ರಂದು ಮಧ್ಯಾಹ್ನದ ಬಳಿಕ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಆಗಮಿಸಿ ತನಿಖೆ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.

- Advertisement -

Latest News

error: Content is protected !!