- Advertisement -
![]()
- Advertisement -
ಪುತ್ತೂರು; ಶಾಸಕ ಅಶೋಕ್ ರೈ ಕೊಯಿಲದ ಪಶು ವೈದ್ಯಕೀಯ ಕಾಲೇಜು ಪುನಾರಂಭಕ್ಕೆ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ.
ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬರುವ ಪುತ್ತೂರು ತಾಲೂಕು ಕೊಯಿಲ ಕಾಲೇಜ್ ಈ ವರ್ಷ ಪುನಾರಾರಂಭಕ್ಕೆ ಬೇಕಾಗುವ ಅನುದಾನವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಂದ ಬಿಡುಗಡೆ ಮಾಡಿಸುತ್ತೇನೆ ಎಂದು ಅಶೋಕ್ ರೈ ಶಾಸಕರು ಭರವಸೆ ನೀಡಿದ್ದಾರೆ.
ಈ ಸಭೆಯಲ್ಲಿ ಸಭೆಯಲ್ಲಿ ಕುಲಪತಿಗಳು , ಆಡಳಿತ ಮಂಡಳಿಯ ಸದಸ್ಯರು ಹಾಗೂ ಕುಲಸಚಿವರು ಭಾಗಿಯಾಗಿದ್ದರು.
- Advertisement -


