- Advertisement -
![]()
- Advertisement -
ಬೆಳ್ತಂಗಡಿ : ಸುಳ್ಳು ಆರೋಪ ಹೊರಿಸಿ ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಹೇಳಿದ ಪ್ರಕರಣದ ದೂರುದಾರ/ಸಾಕ್ಷಿಯಾಗಿದ್ದ ಆರೋಪಿ ಚಿನ್ನಯ್ಯನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿ ಆ.23 ರಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ಎಸ್.ಐ.ಟಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
- Advertisement -


