- Advertisement -
![]()
- Advertisement -
ಬೆಳ್ತಂಗಡಿ : ಅನಾರೋಗ್ಯದ ನೆಪ ಹೇಳಿ ಆ.29 ರಂದು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಯಲ್ಲಿನ ವಿಚಾರಣೆಗೆ ಗೈರಾಗಿರುವ ಯೂಟ್ಯೂಬರ್ ಸಮೀರ್.ಎಂ.ಡಿಗೆ ಆ.30 ರಂದು(ಇಂದು) ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ವಿಚಾರಣೆಗೆ ಇಂದು ಸಮೀರ್.ಎಂ.ಡಿ ಬರದಿದ್ದಲ್ಲಿ ನಿರೀಕ್ಷಣಾ ಜಾಮೀನು ರದ್ದು ಮಾಡಿ ಧರ್ಮಸ್ಥಳ ಪೊಲೀಸರು ಬಂಧಿಸಲಿದ್ದಾರೆ.
- Advertisement -


